ಅದ್ವೈತವ ನುಡಿದು ಅಹಂಕಾರಿಯಾದೆನಯ್ಯ ಬ್ರಹ್ಮವ ನುಡಿದು ಭ್ರಮಿತನಾದೆನಯ್ಯ ಶೂನ್ಯವ ನುಡಿದು ಸುಖದುಃಖಕ್ಕೆ ಗುರಿಯಾದೆನಯ್ಯ ಗುಹೇಶ್ವರಾ ನಿಮ್ಮ ಶರಣ ಸಾಹಿತ್ಯದಿಂದಾನು ಸದ್ಭಕ್ತನಾದೆನಯ್ಯ - ಅಲ್ಲಮ ಪ್ರಭು
Comments
Post a Comment